Indian Politics
ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಇಬ್ಬರು ಐಎಎಸ್ ಅಧಿಕಾರಿಗಳ ನೇಮಕ

ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಇಬ್ಬರು ಐಎಎಸ್ ಅಧಿಕಾರಿಗಳ ನೇಮಕ

tv9kannada2h
THE BRIEF
1

ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ರಾಜ್ಯ ಸರ್ಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಆಯೋಗಕ್ಕೆ ಮೇಜರ್ ಸರ್ಜರಿ ಮಾಡಿದೆ.

2

ಪರೀಕ್ಷಾ ನಿಯಂತ್ರಕ ಹುದ್ದೆಗೆ ಹೆಚ್. ಪ್ರಸನ್ನ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದ್ದು, ಯಾದಗಿರಿ ಸಿಇಒ ಲವೀಶ್ ಓರ್ಡಿಯಾ ಅವರನ್ನು ಕೆಪಿಎಸ್‌ಸಿ ಜಂಟಿ ಪರೀಕ್ಷಾ ನಿಯಂತ್ರಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

3

ಈ ಹಿಂದೆ ಪರೀಕ್ಷಾ ನಿಯಂತ್ರಣ ಅಧಿಕಾರಿಯಾಗಿದ್ದ ದಿಗ್ವಿಜಯ್ ಬೋಡ್ಕೆ ಅವರನ್ನು ಯಾವುದೇ ಪರ್ಯಾಯ ಜಾಗ ತೋರಿಸದೆ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.