
ಸಿಎಂ ಡಿಕೆ ಶಿವಕುಮಾರ್ ಸಂಪುಟಕ್ಕೆ 20 ಹೊಸ ಸಚಿವರ ಸೇರ್ಪಡೆ, ಇಂದು ಸಂಜೆ 4:05ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ.
ಹಿಂದಿನ ಸಿದ್ದರಾಮಯ್ಯ ಸಂಪುಟದಲ್ಲಿದ್ದ ಡಾ.ಹೆಚ್.ಸಿ. ಮಹದೇವಪ್ಪ, ದಿನೇಶ್ ಗುಂಡೂರಾವ್ ಸೇರಿದಂತೆ 12 ಮಂದಿಗೆ ಸಚಿವ ಸ್ಥಾನ ಕೈತಪ್ಪಿದೆ.
ಮೈಸೂರಿನ ನರಸಿಂಹರಾಜ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.