
ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಕನ್ವರ್ ಯಾತ್ರೆಯ ಭದ್ರತೆಗಾಗಿ 1,300 ಪೊಲೀಸರು ಮತ್ತು 44 ಮೋಟಾರ್ ಸೈಕಲ್ ಗಸ್ತು ಪಡೆಗಳನ್ನು ನಿಯೋಜಿಸಲಾಗಿದೆ.
ಸುಮಾರು 90 ಕಿ.ಮೀ ಉದ್ದದ ಯಾತ್ರಾ ಮಾರ್ಗದಲ್ಲಿ 100 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಭಕ್ತರ ಅನುಕೂಲಕ್ಕಾಗಿ 500 ಬ್ಯಾರಿಕೇಡ್ಗಳನ್ನು ಹಾಕಲಾಗಿದೆ.
ಯಾತ್ರಾ ಮಾರ್ಗದಲ್ಲಿರುವ ಹೋಟೆಲ್ಗಳಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿ ಬಳಸದಂತೆ ಜಿಲ್ಲಾಧಿಕಾರಿ ಸೂಚಿಸಿದ್ದು, ಮಾಂಸದ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.