
ವಿವಾದಿತ ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ನಿರ್ಧರಿಸಿದೆ.
ಈ ವಿಧೇಯಕಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿ ರಾಜ್ಯಪಾಲರಿಗೆ ದೂರು ನೀಡಿದ್ದರು.
ಸರ್ಕಾರದ ನಿರ್ಧಾರದ ಬೆನ್ನಲ್ಲೇ ರಾಜ್ಯಪಾಲರು ಈ ವಿಧೇಯಕವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.