
ಯುಕೆನಲ್ಲಿ ನಡೆಯಲಿರುವ 'ಲೇ ಮ್ಯಾನ್ಸ್ ಕಪ್' ರೇಸಿಂಗ್ ಪಂದ್ಯಾವಳಿಯಲ್ಲಿ ಅಜಿತ್ ಕುಮಾರ್ ಸ್ಪರ್ಧಿಸುತ್ತಿದ್ದು, ಇದಕ್ಕೆ ವಿಜಯ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.
ಒಂದೇ ಕಾರ್ಯಕ್ರಮದಲ್ಲಿ ಈ ಇಬ್ಬರೂ ಸ್ಟಾರ್ ನಟರು ಪಾಲ್ಗೊಳ್ಳುತ್ತಿರುವುದು ಅಭಿಮಾನಿಗಳಲ್ಲಿ ಅಚ್ಚರಿಯ ಜೊತೆಗೆ ಸಂತಸವನ್ನು ಉಂಟುಮಾಡಿದೆ.
ಪಂದ್ಯದ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯು, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಈ ರೇಸ್ಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಖಚಿತಪಡಿಸಿದೆ.