Health & Environment
ಕೊಡಗಿನಲ್ಲಿ ಮುಂದುವರಿದ ಮಳೆ: ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತ

ಕೊಡಗಿನಲ್ಲಿ ಮುಂದುವರಿದ ಮಳೆ: ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತ

tv9kannada2h
THE BRIEF
1

ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡು ಪಿಂಡಪ್ರದಾನ ಕಾರ್ಯಕ್ಕೆ ಅಡ್ಡಿಯುಂಟಾಗಿದೆ.

2

ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದ ರಸ್ತೆ ಹಾಗೂ ಮಡಿಕೇರಿ ತಾಲೂಕಿನ ಹೊದವಾಡ ರಸ್ತೆ ಸಂಪೂರ್ಣ ಮುಳುಗಡೆಯಾಗಿವೆ.

3

ಮೂರ್ನಾಡು-ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಜಿಲ್ಲೆಯ ಹಲವೆಡೆ ನೆರೆ ಪರಿಸ್ಥಿತಿ ನಿರ್ಮಾಣವಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಡಕು ಉಂಟಾಗಿದೆ.