Indian Politics
ವಿಧಾನಸಭೆ: ಧರಣಿ ನಡೆಸುತ್ತಿರುವ ಮಧ್ಯೆಯೇ ಮೂರು ಮಸೂದೆಗಳ ಮಂಡನೆ

ವಿಧಾನಸಭೆ: ಧರಣಿ ನಡೆಸುತ್ತಿರುವ ಮಧ್ಯೆಯೇ ಮೂರು ಮಸೂದೆಗಳ ಮಂಡನೆ

prajavani1h
THE BRIEF
1

ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ–ಜೆಡಿಎಸ್‌ ಸದಸ್ಯರು ನಿರಂತರ ಧರಣಿ ನಡೆಸುತ್ತಿರುವ ಮಧ್ಯೆಯೇ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಮೂರು ಮಸೂದೆಗಳನ್ನು ಮಂಡಿಸಿದರು.

2

ಅಪಾರ್ಟ್‌ಮೆಂಟ್‌ನ ಮಾಲೀಕತ್ವ ಮತ್ತು ನಿರ್ವಹಣೆಗಾಗಿ ‘ಕರ್ನಾಟಕ ಅಪಾರ್ಟ್‌ಮೆಂಟ್‌ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ’ಯನ್ನು ಸಿದ್ಧಪಡಿಸಲಾಗಿದೆ.

3

ನಗರ ಪ್ರದೇಶಗಳ ಯಾವುದೇ ಖಾಸಗಿ ರಸ್ತೆಯನ್ನು ಸಾರ್ವಜನಿಕ ರಸ್ತೆಯಾಗಿ ಘೋಷಿಸಲು ‘ಕರ್ನಾಟಕ ಮುನ್ಸಿಪಾಲಿಟಿಗಳ ಮಸೂದೆ’ ಹಾಗೂ ಕರ್ನಾಟಕ ನಗರ ಪಾಲಿಕೆಗಳ ಮಸೂದೆಗಳಿಗೆ ತಿದ್ದುಪಡಿ ತರಲಾಗಿದೆ.