
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಸಭಾಪತಿ ಹುದ್ದೆ ಖಾಲಿಯಾಗಿದೆ ಎಂದು ಪ್ರಭಾರ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
2021ರ ಫೆಬ್ರುವರಿ 9ರಿಂದ ಸಭಾಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹೊರಟ್ಟಿ ಅವರು, ಕಳೆದ ನಾಲ್ಕೂವರೆ ದಶಕಗಳಿಂದ ಮೇಲ್ಮನೆಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಮಾತುಕತೆ ನಡೆಸಿದ ನಂತರ, ಹೊರಟ್ಟಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.