
ಮೈಸೂರಿನ ಟಿ ನರಸೀಪುರದಲ್ಲಿ ಪೊಲೀಸ್ ಠಾಣೆಯಿಂದ 200 ಮೀಟರ್ ದೂರದಲ್ಲಿ ಮೊದಲ ಬಾರಿಗೆ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪಿಸಲಾಗಿದೆ.
ಸೆಪ್ಟೆಂಬರ್ 18ರಂದು ಭವ್ಯ ಮೆರವಣಿಗೆ ನಡೆಸಲಾಗುವುದು ಎಂದು ಹಿಂದೂ ಜಾಗರಣ ವೇದಿಕೆ ಘೋಷಿಸಿದೆ.
ಮೆರವಣಿಗೆಯಲ್ಲಿ 5,000 ಕಾರ್ಯಕರ್ತರನ್ನು ಸೇರಿಸಲಾಗುವುದು ಎಂದು ಹಿಂದೂ ಜಾಗರಣ ವೇದಿಕೆಯ ಮಹೇಶ್ ಸವಾಲು ಹಾಕಿದ್ದಾರೆ.