Indian Politics
ಅಧಿಕಾರಿಗಳಿಗೆ ಲಂಚದ ಬಗ್ಗೆ ಹೇಳಿಲ್ಲ: ಸಚಿವ ಕೆ.ಎಂ. ಶಿವಲಿಂಗೇಗೌಡ ಸ್ಪಷ್ಟನೆ

ಅಧಿಕಾರಿಗಳಿಗೆ ಲಂಚದ ಬಗ್ಗೆ ಹೇಳಿಲ್ಲ: ಸಚಿವ ಕೆ.ಎಂ. ಶಿವಲಿಂಗೇಗೌಡ ಸ್ಪಷ್ಟನೆ

oneindia1h
THE BRIEF
1

ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಲಂಚ ಕೊಡಿ ಎಂದು ಸಚಿವ ಕೆ.ಎಂ. ಶಿವಲಿಂಗೇಗೌಡ ಹೇಳಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ವಿವಾದಕ್ಕೆ ಕಾರಣವಾಗಿತ್ತು.

2

ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವರು, ಮಾತಿನ ಬರದಲ್ಲಿ ಬಾಯ್ತಪ್ಪಿ ಹಾಗೆ ಬಂದಿದೆಯೆ ಹೊರತು, ತಾನು ಆರಂಭದಲ್ಲೇ ಅಧಿಕಾರಿಗಳಿಗೆ ಯಾವುದೇ ಕಾರಣಕ್ಕೂ ಲಂಚ ಕೊಡಬೇಡಿ ಎಂದು ಸ್ಪಷ್ಟವಾಗಿ ಹೇಳಿದ್ದೆ ಎಂದು ತಿಳಿಸಿದ್ದಾರೆ.

3

ಸರ್ಕಾರದ ಜನಪರ ಕೆಲಸಗಳನ್ನು ಸಹಿಸದ ವಿರೋಧ ಪಕ್ಷಗಳು ತಮ್ಮ ವರ್ಚಸ್ಸನ್ನು ಹಾಳುಮಾಡಲು ದುರುದ್ದೇಶಪೂರಿತವಾಗಿ ವಿಡಿಯೋವನ್ನು ತಿರುಚಿ ಅಪಪ್ರಚಾರ ಮಾಡುತ್ತಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.