Indian Politics
ಬೀದರ್: ಮಾಲಿನ್ಯ ಉಂಟು ಮಾಡುತ್ತಿದ್ದ ನಾಲ್ಕು ಕಾರ್ಖಾನೆಗಳ ಸ್ಥಗಿತಕ್ಕೆ ಜಿಲ್ಲಾಧಿಕಾರಿ ಆದೇಶ

ಬೀದರ್: ಮಾಲಿನ್ಯ ಉಂಟು ಮಾಡುತ್ತಿದ್ದ ನಾಲ್ಕು ಕಾರ್ಖಾನೆಗಳ ಸ್ಥಗಿತಕ್ಕೆ ಜಿಲ್ಲಾಧಿಕಾರಿ ಆದೇಶ

prajavani1h
THE BRIEF
1

ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ನದಿ ಮತ್ತು ಹಳ್ಳಕ್ಕೆ ರಾಸಾಯನಿಕ ತ್ಯಾಜ್ಯ ಹರಿಸುತ್ತಿದ್ದ ನಾಲ್ಕು ಕಾರ್ಖಾನೆಗಳನ್ನು ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೋಮವಾರ ಆದೇಶಿಸಿದ್ದಾರೆ.

2

6ಎಚ್‌ ಇಂಡಸ್ಟ್ರೀಸ್, ಸತ್ಯದೀಪ್ತ ಫಾರ್ಮಾಸುಟಿಕಲ್ಸ್‌ ಲಿಮಿಟೆಡ್, ಕೆಜಿಎನ್‌ ಇಂಡಸ್ಟ್ರೀಸ್‌ ಮತ್ತು ಹಿಮಾಲಯ ಸ್ಟೀಲ್‌ ಇಂಡಸ್ಟ್ರೀಸ್‌ ಕಾರ್ಖಾನೆಗಳ ಕಾರ್ಯನಿರ್ವಹಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸಲಾಗಿದೆ.

3

ಸಚಿವ ಈಶ್ವರ ಬಿ. ಖಂಡ್ರೆ ಅವರು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನೀಡಿದ ಲಿಖಿತ ಸೂಚನೆಯ ಬೆನ್ನಲ್ಲೇ ಜಿಲ್ಲಾಡಳಿತ ಈ ಕಠಿಣ ಕ್ರಮ ಕೈಗೊಂಡಿದೆ.