
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಪ್ರದೇಶಕ್ಕೆ ಸೇರಿಸುವಂತೆ ಕಾಂಗ್ರೆಸ್ ಶಾಸಕ ಎನ್.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಂಬೇಡ್ಕರ್ ಭವನದ ಸ್ಥಳ ಪರಿಶೀಲನೆ ವೇಳೆ ಮಾತನಾಡಿದ ಅವರು, ಆಂಧ್ರಕ್ಕೆ ಸೇರಿಸದಿದ್ದರೆ ಚಳ್ಳಕೆರೆ ಕ್ಷೇತ್ರಕ್ಕಾದರೂ ಸೇರಿಸುವಂತೆ ಆಗ್ರಹಿಸಿದ್ದಾರೆ.
ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಶಾಸಕರು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.